ಕಮ್ಯೂನಿಸ್ಟ್ ನರಮೇಧ

 ಕಾರ್ಮಿಕ ಶಕ್ತಿಯನ್ನು ಬಳಸಿಕೊಂಡು ಅಧಿಕಾರ ಪಡೆದು ಸ್ಟಾಲಿನ್ ಸೃಷ್ಟಿಸಿದ ಹಾಲೋಡಮಾರ್ ಅಂತಹ ನರಮೇಧದಲ್ಲಿ ಸತ್ತವರು ಮೂರೂವರೆ ಕೋಟಿಯಿಂದ ಐದು ಕೋಟಿ. ಹಸಿವಿನಿಂದ ಜನ ಒಬ್ಬರನೊಬ್ಬರು ಕೊಂದು ತಿಂದ ನರಭಕ್ಷಕ ಘಟನೆಗಳ ಉದಾಹರಣೆಗಳು ಸಾಕಷ್ಟಿವೆ.


ಕಮ್ಯೂನಿಸ್ಟ್ ಮಾವೋ ನಡೆಸಿದ ಸಂಸ್ಕೃತಿ ಕ್ರಾಂತಿಯಲ್ಲಿ ನಾಲ್ಕೂವರೆ ಕೋಟಿಯಿಂದ ಏಳುವರೆ ಕೋಟಿ ಅಸಹಜ ಸಾವುಗಳಾಗಿವೆ.


ಅದೇ ಹಿಟ್ಲರ್ ನಡೆಸಿದ ನರಮೇಧದಲ್ಲಿ ಸತ್ತವರು ಅರವತ್ತು ಲಕ್ಷ. ಜರ್ಮನ್ನರು ಈಗಲೂ ತಾವು ಜರ್ಮನ್ ಆಗಿ ಹಿಟ್ಲರ್ ನರಮೇಧವನ್ನು ತಮ್ಮ ಪಾಪವೆಂದು ತಲೆ ಮೇಲೆ ಹೊತ್ತು ಪಾಪಪ್ರಜ್ಞೆ ತೋರುತ್ತಾರೆ.


ಆದರೆ ಫ್ಯಾಸಿಸ್ಟ್ ಗೋಬೆಲ್ಸ್ ನರಮೇಧಿ ಸ್ಟಾಲಿನ್, ಲೆನಿನ್ ಹೆಸರನ್ನು ತಮ್ಮ ಮಕ್ಕಳಿಗೆ ಹೆಸರಿಟ್ಟ ಭಾರತೀಯ ಕಮ್ಯೂನಿಸ್ಟರು ಇಂದು ಇಟ್ಟಿಗೆ ಹೊರುವ, ಗುದ್ದಲಿ ಹಿಡಿದ, ಸುತ್ತಿಗೆ ಎತ್ತಿದ ಕಾರ್ಮಿಕರ ಫೋಟೋ ಹಾಕಿ ಕಾಲರ್ ಎತ್ತಿ ಸಂಭ್ರಮಿಸುತ್ತಾರೆಯೇ ಹೊರತು ಎಂದಾದರೂ ಪಾಪಪ್ರಜ್ಞೆ ತೋರಿದ್ದಾರೆಯೇ?!?!


ಆಷಾಢಭೂತಿ ಕಮ್ಯೂನಿಸ್ಟರನ್ನು ಎಲ್ಲಿಡಬೇಕೋ ಅಲ್ಲಿಟ್ಟು ಕಾಯಕದಿನವನ್ನು ಆಚರಿಸೋಣ.


#ಭಾರತವೆಂಬೋಹುಚ್ಚಾಸ್ಪತ್ರೆಯಲ್ಲಿ

#ಕರ್ನಾಟಕವೆಂಬೋಕಮಂಗಿಪುರದಲ್ಲಿ

No comments: